ಬ್ರೇಕಿಂಗ್ ನ್ಯೂಸ್
25-01-24 08:45 pm Udupi Correspondent ಕರಾವಳಿ
ಉಡುಪಿ, ಜ.25: ಮದುವೆಯಾಗಿ ಹನಿಮೂನ್ ಹೋಗುವ ಬದಲು ಸಮುದ್ರ ತೀರದಲ್ಲಿ ಬೀಚ್ ಕ್ಲೀನ್ ಮಾಡಿದ್ದ ನವ ದಂಪತಿಗೆ ದೆಹಲಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಕಾರ್ಯಾಲಯದಿಂದ ಆಮಂತ್ರಣ ಬಂದಿದೆ.
2020ರ ನವೆಂಬರ್ನಲ್ಲಿ ಬೈಂದೂರಿನ ಅನುದೀಪ್ ಮತ್ತು ಮಿನುಷಾ ಅವರ ವಿವಾಹ ನಡೆದಿತ್ತು, ಎಲ್ಲರಂತೆ ದೂರದ ಪ್ರವಾಸಿ ತಾಣಗಳಿಗೆ ತೆರಳಿ ಮಧುಚಂದ್ರ ಆಚರಿಸುವ ಬದಲು ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛತೆ ನಡೆಸಿದ್ದು ಜಾಲತಾಣದಲ್ಲಿ ಮೆಚ್ಚುಗೆಗೆ ಕಾರಣವಾಗಿತ್ತು. ಈ ವಿಚಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೂ ಬಂದು ಅವರದನ್ನು ತಮ್ಮ ಮನ್ ಕೀ ಬಾತ್ನಲ್ಲಿ ಉಲ್ಲೇಖ ಮಾಡಿದ್ದರು. ಇದೀಗ ಅವರನ್ನು ಗುರುತಿಸಿ ದೆಹಲಿ ರಿಪಬ್ಲಿಕ್ ಡೇ ಪರೇಡ್ ಗೆ ಬರಲು ಆಹ್ವಾನಿಸಿದ್ದು ದಂಪತಿ ದೆಹಲಿಗೆ ತೆರಳಿದ್ದಾರೆ.
ಕುಂದಾಪುರದಲ್ಲಿ ಚಪ್ಪಲಿ ರಿಪೇರಿ ಮಾಡುವ ಮಣಿಕಂಠ ಎಂಬವರಿಗೂ ಗಣರಾಜ್ಯ ಉತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಭದ್ರಾವತಿ ಮೂಲದ ಮಣಿಕಂಠ ಅವರು ಪ್ರಧಾನ ಮಂತ್ರಿ ಸ್ವನಿಧಿ ಸಾಲ ಯೋಜನೆಯಡಿ ಕುಂದಾಪುರ ಶಾಸ್ತ್ರಿ ಸರ್ಕಲ್ ನಲ್ಲಿ ಅಂಗಡಿ ಮಾಡಿದ್ದು ಹಲವು ವರ್ಷಗಳಿಂದ ಜೀವನ ಮಾಡುತ್ತಿದ್ದಾರೆ. ಸಣ್ಣ ಅಂಗಡಿಯಾದರೂ ಕ್ಲಪ್ತವಾಗಿ ಸಾಲ ತೀರಿಸಿದ್ದು ಪ್ರಧಾನಿ ಕಣ್ಣಿಗೆ ಬಿದ್ದಿತ್ತು. ಇದೀಗ ಅವರನ್ನೂ ಸರ್ಕಾರದ ಖರ್ಚಿನಲ್ಲಿ ದೆಹಲಿಗೆ ಕರೆಯಲಾಗಿದೆ.
In a heartening gesture, a young couple, Anudeep and Minusha from Byndoor, who opted to clean the surroundings of Someshwara beach instead of embarking on a traditional honeymoon, has been invited to participate in the Republic Day parade by the Prime Minister’s Office (PMO). The couple has already departed for Delhi.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am