ಬ್ರೇಕಿಂಗ್ ನ್ಯೂಸ್
25-01-24 08:45 pm Udupi Correspondent ಕರಾವಳಿ
ಉಡುಪಿ, ಜ.25: ಮದುವೆಯಾಗಿ ಹನಿಮೂನ್ ಹೋಗುವ ಬದಲು ಸಮುದ್ರ ತೀರದಲ್ಲಿ ಬೀಚ್ ಕ್ಲೀನ್ ಮಾಡಿದ್ದ ನವ ದಂಪತಿಗೆ ದೆಹಲಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಕಾರ್ಯಾಲಯದಿಂದ ಆಮಂತ್ರಣ ಬಂದಿದೆ.
2020ರ ನವೆಂಬರ್ನಲ್ಲಿ ಬೈಂದೂರಿನ ಅನುದೀಪ್ ಮತ್ತು ಮಿನುಷಾ ಅವರ ವಿವಾಹ ನಡೆದಿತ್ತು, ಎಲ್ಲರಂತೆ ದೂರದ ಪ್ರವಾಸಿ ತಾಣಗಳಿಗೆ ತೆರಳಿ ಮಧುಚಂದ್ರ ಆಚರಿಸುವ ಬದಲು ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛತೆ ನಡೆಸಿದ್ದು ಜಾಲತಾಣದಲ್ಲಿ ಮೆಚ್ಚುಗೆಗೆ ಕಾರಣವಾಗಿತ್ತು. ಈ ವಿಚಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೂ ಬಂದು ಅವರದನ್ನು ತಮ್ಮ ಮನ್ ಕೀ ಬಾತ್ನಲ್ಲಿ ಉಲ್ಲೇಖ ಮಾಡಿದ್ದರು. ಇದೀಗ ಅವರನ್ನು ಗುರುತಿಸಿ ದೆಹಲಿ ರಿಪಬ್ಲಿಕ್ ಡೇ ಪರೇಡ್ ಗೆ ಬರಲು ಆಹ್ವಾನಿಸಿದ್ದು ದಂಪತಿ ದೆಹಲಿಗೆ ತೆರಳಿದ್ದಾರೆ.
ಕುಂದಾಪುರದಲ್ಲಿ ಚಪ್ಪಲಿ ರಿಪೇರಿ ಮಾಡುವ ಮಣಿಕಂಠ ಎಂಬವರಿಗೂ ಗಣರಾಜ್ಯ ಉತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಭದ್ರಾವತಿ ಮೂಲದ ಮಣಿಕಂಠ ಅವರು ಪ್ರಧಾನ ಮಂತ್ರಿ ಸ್ವನಿಧಿ ಸಾಲ ಯೋಜನೆಯಡಿ ಕುಂದಾಪುರ ಶಾಸ್ತ್ರಿ ಸರ್ಕಲ್ ನಲ್ಲಿ ಅಂಗಡಿ ಮಾಡಿದ್ದು ಹಲವು ವರ್ಷಗಳಿಂದ ಜೀವನ ಮಾಡುತ್ತಿದ್ದಾರೆ. ಸಣ್ಣ ಅಂಗಡಿಯಾದರೂ ಕ್ಲಪ್ತವಾಗಿ ಸಾಲ ತೀರಿಸಿದ್ದು ಪ್ರಧಾನಿ ಕಣ್ಣಿಗೆ ಬಿದ್ದಿತ್ತು. ಇದೀಗ ಅವರನ್ನೂ ಸರ್ಕಾರದ ಖರ್ಚಿನಲ್ಲಿ ದೆಹಲಿಗೆ ಕರೆಯಲಾಗಿದೆ.
In a heartening gesture, a young couple, Anudeep and Minusha from Byndoor, who opted to clean the surroundings of Someshwara beach instead of embarking on a traditional honeymoon, has been invited to participate in the Republic Day parade by the Prime Minister’s Office (PMO). The couple has already departed for Delhi.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm