ಬ್ರೇಕಿಂಗ್ ನ್ಯೂಸ್
26-01-24 04:40 pm Mangalore Correspondent ಕರಾವಳಿ
ಮಂಗಳೂರು, ಜ.26: ಮಂಗಳೂರು ಮೋಟರ್ ಸ್ಪೋರ್ಟ್ಸ್ ಅಸೋಸಿಯೇಶನ್ ವತಿಯಿಂದ ನಗರದ ನೆಹರು ಮೈದಾನದಲ್ಲಿ ವಿಂಟೇಜ್ ಕಾರುಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರುಗಳ ಪ್ರದರ್ಶನ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಚಾಲನೆ ನೀಡಿದರು.
ಪ್ರದರ್ಶನದಲ್ಲಿ ನೂರು ವರ್ಷಗಳ ಹಳೆಯ ಐಷಾರಾಮಿ ಕಾರುಗಳಿದ್ದವು. 1925ರ ಕಾಲದ ಇಂಗ್ಲೆಂಡ್ ಮೂಲದ ರೋಲ್ಸ್ ರಾಯ್ಸ್, ಅಮೆರಿಕದಲ್ಲಿ ನಿರ್ಮಿತ ಅತ್ಯಾಕರ್ಷಕ ಕಾರುಗಳಿದ್ದವು. ಹಳೆ ಮಾದರಿಯ ಅಂಬಾಸಿಡರ್, ಫಿಯೇಟ್ ಕಾರುಗಳೂ ಇದ್ದವು. ಸ್ವಾತಂತ್ರ್ಯಕ್ಕೂ ಹಿಂದೆ ತಯಾರಾದ, ತೀರಾ ಹಳೆಯದಾಗಿದ್ದರೂ, ಅವನ್ನು ಮಾಲೀಕರು ತುಂಬ ಜತನದಿಂದ ಕಾಯ್ದುಕೊಂಡಿದ್ದರು.








ಕಾರುಗಳ ಬಣ್ಣ ಮಾಸದಂತೆ, ತುಕ್ಕು ಹಿಡಿಯದಂತೆ ನೋಡಿಕೊಂಡಿದ್ದಾರೆ. ಅದೇ ರೀತಿ ಇಟಲಿ ನಿರ್ಮಿತ ಲ್ಯಾಂಬಿ ಸ್ಕೂಟರ್ ಗಳೂ ಪ್ರದರ್ಶನಕ್ಕೆ ಬಂದಿದ್ದವು. ಬುಲೆಟ್ ಬೈಕ್, ಹಳೆ ಮಾದರಿಯ ಬೈಕುಗಳು ಇದ್ದವು. ಇಂಗ್ಲೆಂಡ್ ನಲ್ಲಿ ತಯಾರಾಗಿದ್ದ ಹಳೆ ಕಾಲದ ಬೈಕುಗಳೂ ಆಕರ್ಷಕವಾಗಿದ್ದವು. ಎಲ್ಲ ಕಾರುಗಳ ಹೆಸರು ಮತ್ತು ಅದು ತಯಾರಾದ ಇಸವಿಯನ್ನು ಬೋರ್ಡ್ ಹಾಕಲಾಗಿತ್ತು. ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ವಿಂಟೇಜ್ ಕಾರು ಪ್ರದರ್ಶನ ಏರ್ಪಡಿಸಲಾಗಿತ್ತು. ಸಚಿವ ದಿನೇಶ್ ಗುಂಡೂರಾವ್ ಜೊತೆಗೆ ಮಿಥುನ್ ರೈ ಕೂಡ ರೋಲ್ಸ್ ರಾಯ್ಸ್ ಕಾರಿನಲ್ಲಿ ಮೈದಾನದಲ್ಲಿ ಸುತ್ತು ಹಾಕಿದರು.
Mangalore motor sports association conducts vintage classic bike car carnival. Cars of 1925 were brought to exhibition. In charge Minister Dinesh Gundurao flagged off the event.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm