ಬ್ರೇಕಿಂಗ್ ನ್ಯೂಸ್
27-01-24 12:57 pm Mangalore Correspondent ಕರಾವಳಿ
ಮಂಗಳೂರು, ಜ.27: ಮರಕಡ ಬಳಿಯ ಮಿಲಾತ್ ನಗರ್ ಎಂಬಲ್ಲಿ ನಿನ್ನೆ ತಡರಾತ್ರಿ ಮಸೀದಿಯೊಂದಕ್ಕೆ ಕೂಲಿ ಕಾರ್ಮಿಕ ವ್ಯಕ್ತಿಯೊಬ್ಬ ಕುಡಿದು ಬಂದು ಒಳಗೆ ನುಗ್ಗಿದ್ದು, ಅಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸಿ ಅಸಭ್ಯ ವರ್ತಿಸಿದ ಘಟನೆ ನಡೆದಿದೆ.
ಆರೋಪಿಯನ್ನು ಬಾಗಲಕೋಟ ಮೂಲದ ಕೂಲಿ ಕಾರ್ಮಿಕ ಹನುಮಂತು ಎಂಬಾತನೆಂದು ಪೊಲೀಸರು ಗುರುತಿಸಿದ್ದು, ವಶಕ್ಕೆ ಪಡೆದಿದ್ದಾರೆ. ನಡುರಾತ್ರಿ 1 ಗಂಟೆ ವೇಳೆಗೆ ಮಸೀದಿಯ ಒಳಕ್ಕೆ ಬಂದಿದ್ದು ಮಾನಸಿಕ ಸ್ಥಿಮಿತ ಇಲ್ಲದಂತೆ ವರ್ತಿಸಿದ್ದಾನೆ. ಕುಡಿದ ಮತ್ತಿನಲ್ಲಿ ತೂರಾಡುತ್ತಾ ಏನೇನೋ ಅವಾಚ್ಯ ಶಬ್ದಗಳಿಂದ ಮಸೀದಿ ಸಿಬಂದಿಯನ್ನು ನಿಂದಿಸಿದ್ದಾನೆ. ಮಸೀದಿ ಸಿಬಂದಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಕಾವೂರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬಂದು ಕಾರ್ಮಿಕನನ್ನು ಎಳೆದೊಯ್ದಿದ್ದಾರೆ.
ವಿಚಾರಣೆ ನಡೆಸಿದಾಗ 20 ದಿನಗಳ ಹಿಂದೆ ಬಾಗಲಕೋಟೆಯಿಂದ ಬಂದಿದ್ದು, ಮಂಗಳೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದ. ಕಾವೂರು ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 447, 295 ಮತ್ತು 295 ಎ ಅಡಿ ಪ್ರಕರಣ ದಾಖಲಿಸಲಾಗಿದೆ.
Mangalore One arrested at Kavoor for entering mosque by drinking and misbehaving.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm