ಬ್ರೇಕಿಂಗ್ ನ್ಯೂಸ್
27-01-24 12:57 pm Mangalore Correspondent ಕರಾವಳಿ
ಮಂಗಳೂರು, ಜ.27: ಮರಕಡ ಬಳಿಯ ಮಿಲಾತ್ ನಗರ್ ಎಂಬಲ್ಲಿ ನಿನ್ನೆ ತಡರಾತ್ರಿ ಮಸೀದಿಯೊಂದಕ್ಕೆ ಕೂಲಿ ಕಾರ್ಮಿಕ ವ್ಯಕ್ತಿಯೊಬ್ಬ ಕುಡಿದು ಬಂದು ಒಳಗೆ ನುಗ್ಗಿದ್ದು, ಅಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸಿ ಅಸಭ್ಯ ವರ್ತಿಸಿದ ಘಟನೆ ನಡೆದಿದೆ.
ಆರೋಪಿಯನ್ನು ಬಾಗಲಕೋಟ ಮೂಲದ ಕೂಲಿ ಕಾರ್ಮಿಕ ಹನುಮಂತು ಎಂಬಾತನೆಂದು ಪೊಲೀಸರು ಗುರುತಿಸಿದ್ದು, ವಶಕ್ಕೆ ಪಡೆದಿದ್ದಾರೆ. ನಡುರಾತ್ರಿ 1 ಗಂಟೆ ವೇಳೆಗೆ ಮಸೀದಿಯ ಒಳಕ್ಕೆ ಬಂದಿದ್ದು ಮಾನಸಿಕ ಸ್ಥಿಮಿತ ಇಲ್ಲದಂತೆ ವರ್ತಿಸಿದ್ದಾನೆ. ಕುಡಿದ ಮತ್ತಿನಲ್ಲಿ ತೂರಾಡುತ್ತಾ ಏನೇನೋ ಅವಾಚ್ಯ ಶಬ್ದಗಳಿಂದ ಮಸೀದಿ ಸಿಬಂದಿಯನ್ನು ನಿಂದಿಸಿದ್ದಾನೆ. ಮಸೀದಿ ಸಿಬಂದಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಕಾವೂರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬಂದು ಕಾರ್ಮಿಕನನ್ನು ಎಳೆದೊಯ್ದಿದ್ದಾರೆ.
ವಿಚಾರಣೆ ನಡೆಸಿದಾಗ 20 ದಿನಗಳ ಹಿಂದೆ ಬಾಗಲಕೋಟೆಯಿಂದ ಬಂದಿದ್ದು, ಮಂಗಳೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದ. ಕಾವೂರು ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 447, 295 ಮತ್ತು 295 ಎ ಅಡಿ ಪ್ರಕರಣ ದಾಖಲಿಸಲಾಗಿದೆ.
Mangalore One arrested at Kavoor for entering mosque by drinking and misbehaving.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm