ಬ್ರೇಕಿಂಗ್ ನ್ಯೂಸ್
27-01-24 12:57 pm Mangalore Correspondent ಕರಾವಳಿ
ಮಂಗಳೂರು, ಜ.27: ಮರಕಡ ಬಳಿಯ ಮಿಲಾತ್ ನಗರ್ ಎಂಬಲ್ಲಿ ನಿನ್ನೆ ತಡರಾತ್ರಿ ಮಸೀದಿಯೊಂದಕ್ಕೆ ಕೂಲಿ ಕಾರ್ಮಿಕ ವ್ಯಕ್ತಿಯೊಬ್ಬ ಕುಡಿದು ಬಂದು ಒಳಗೆ ನುಗ್ಗಿದ್ದು, ಅಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸಿ ಅಸಭ್ಯ ವರ್ತಿಸಿದ ಘಟನೆ ನಡೆದಿದೆ.
ಆರೋಪಿಯನ್ನು ಬಾಗಲಕೋಟ ಮೂಲದ ಕೂಲಿ ಕಾರ್ಮಿಕ ಹನುಮಂತು ಎಂಬಾತನೆಂದು ಪೊಲೀಸರು ಗುರುತಿಸಿದ್ದು, ವಶಕ್ಕೆ ಪಡೆದಿದ್ದಾರೆ. ನಡುರಾತ್ರಿ 1 ಗಂಟೆ ವೇಳೆಗೆ ಮಸೀದಿಯ ಒಳಕ್ಕೆ ಬಂದಿದ್ದು ಮಾನಸಿಕ ಸ್ಥಿಮಿತ ಇಲ್ಲದಂತೆ ವರ್ತಿಸಿದ್ದಾನೆ. ಕುಡಿದ ಮತ್ತಿನಲ್ಲಿ ತೂರಾಡುತ್ತಾ ಏನೇನೋ ಅವಾಚ್ಯ ಶಬ್ದಗಳಿಂದ ಮಸೀದಿ ಸಿಬಂದಿಯನ್ನು ನಿಂದಿಸಿದ್ದಾನೆ. ಮಸೀದಿ ಸಿಬಂದಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಕಾವೂರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬಂದು ಕಾರ್ಮಿಕನನ್ನು ಎಳೆದೊಯ್ದಿದ್ದಾರೆ.
ವಿಚಾರಣೆ ನಡೆಸಿದಾಗ 20 ದಿನಗಳ ಹಿಂದೆ ಬಾಗಲಕೋಟೆಯಿಂದ ಬಂದಿದ್ದು, ಮಂಗಳೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದ. ಕಾವೂರು ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 447, 295 ಮತ್ತು 295 ಎ ಅಡಿ ಪ್ರಕರಣ ದಾಖಲಿಸಲಾಗಿದೆ.
Mangalore One arrested at Kavoor for entering mosque by drinking and misbehaving.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm