ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.

ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm