ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.

ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am