ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.

ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm