ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.

ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm