ಬ್ರೇಕಿಂಗ್ ನ್ಯೂಸ್
28-01-24 05:46 pm Mangalore Correspondent ಕರಾವಳಿ
ಬಂಟ್ವಾಳ, ಜ.28: ಮನೆ ಪಕ್ಕದ ಕಾಡಿಗೆ ಹರಡಿದ ಬೆಂಕಿಯನ್ನು ನಂದಿಸಲು ಹೋಗಿದ್ದ ದಂಪತಿ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಬಳಿಯ ತುಂಡುಪದವು ಎಂಬಲ್ಲಿ ನಡೆದಿದೆ.
ಅಮ್ಟಾಡಿ ತುಂಡುಪದವು ನಿವಾಸಿ ಗಿಲ್ಬರ್ಟ್ ಕಾರ್ಲೋ(78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಮೃತ ದುರ್ದೈವಿಗಳು. ಇಂದು ಬೆಳಗ್ಗೆ ಮನೆ ಪಕ್ಕದಲ್ಲಿ ರಾಶಿ ಬಿದ್ದ ಕಸ ಕಡ್ಡಿಗೆ ವೃದ್ಧ ದಂಪತಿ ಬೆಂಕಿ ಹಾಕಿದ್ದರು. ಈ ವೇಳೆ, ಬೆಂಕಿ ಮನೆ ಪಕ್ಕದ ಕಾಡಿಗೂ ವ್ಯಾಪಿಸಿತ್ತು.


ಮಧ್ಯಾಹ್ನ ವೇಳೆಗೆ ಕಾಡಿಗೆ ವ್ಯಾಪಿಸಿದ ಬೆಂಕಿಯನ್ನು ದಂಪತಿ ನಂದಿಸಲು ಮುಂದಾಗಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ತೀವ್ರವಾಗಿ ಹತ್ತಿಕೊಂಡಿದ್ದು ಅದರಲ್ಲಿ ಸಿಲುಕಿದ ದಂಪತಿ ಸುಟ್ಟು ಕರಕಲಾಗಿದ್ದಾರೆ. ತೀವ್ರ ಬಿಸಿಲಿನ ನಡುವೆ ಹತ್ತಿಕೊಂಡ ಬೆಂಕಿಯಲ್ಲಿ ಕಾಡಿನಲ್ಲೇ ವೃದ್ಧ ಗಂಡ - ಹೆಂಡತಿ ಸುಟ್ಟು ಹೋಗಿದ್ದು ಬೇರೆ ಯಾರಿಗೂ ತಿಳಿಯದಾಗಿತ್ತು. ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಆನಂತರ ವಿಷಯ ತಿಳಿದು ಸಂಬಂಧಿಕರು ಆಗಮಿಸಿದ್ದು ಸ್ಥಳದಲ್ಲಿ ರೋದಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore bantwal Christine, Gilbert Carlo couple burnt alive, killed while setting fire to grass on hill. In a tragic incident that has been reported from Tundu Padavu near Loretto in the taluk, an elderly couple, who went atop the hill to burn the dry grass were charred to death on Sunday, January 28, in the afternoon. Christine Carlo (70) and her husband Gilbert Carlo (79), are the unfortunate victims of this tragedy.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm