ಬ್ರೇಕಿಂಗ್ ನ್ಯೂಸ್
28-01-24 05:46 pm Mangalore Correspondent ಕರಾವಳಿ
ಬಂಟ್ವಾಳ, ಜ.28: ಮನೆ ಪಕ್ಕದ ಕಾಡಿಗೆ ಹರಡಿದ ಬೆಂಕಿಯನ್ನು ನಂದಿಸಲು ಹೋಗಿದ್ದ ದಂಪತಿ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಬಳಿಯ ತುಂಡುಪದವು ಎಂಬಲ್ಲಿ ನಡೆದಿದೆ.
ಅಮ್ಟಾಡಿ ತುಂಡುಪದವು ನಿವಾಸಿ ಗಿಲ್ಬರ್ಟ್ ಕಾರ್ಲೋ(78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಮೃತ ದುರ್ದೈವಿಗಳು. ಇಂದು ಬೆಳಗ್ಗೆ ಮನೆ ಪಕ್ಕದಲ್ಲಿ ರಾಶಿ ಬಿದ್ದ ಕಸ ಕಡ್ಡಿಗೆ ವೃದ್ಧ ದಂಪತಿ ಬೆಂಕಿ ಹಾಕಿದ್ದರು. ಈ ವೇಳೆ, ಬೆಂಕಿ ಮನೆ ಪಕ್ಕದ ಕಾಡಿಗೂ ವ್ಯಾಪಿಸಿತ್ತು.


ಮಧ್ಯಾಹ್ನ ವೇಳೆಗೆ ಕಾಡಿಗೆ ವ್ಯಾಪಿಸಿದ ಬೆಂಕಿಯನ್ನು ದಂಪತಿ ನಂದಿಸಲು ಮುಂದಾಗಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ತೀವ್ರವಾಗಿ ಹತ್ತಿಕೊಂಡಿದ್ದು ಅದರಲ್ಲಿ ಸಿಲುಕಿದ ದಂಪತಿ ಸುಟ್ಟು ಕರಕಲಾಗಿದ್ದಾರೆ. ತೀವ್ರ ಬಿಸಿಲಿನ ನಡುವೆ ಹತ್ತಿಕೊಂಡ ಬೆಂಕಿಯಲ್ಲಿ ಕಾಡಿನಲ್ಲೇ ವೃದ್ಧ ಗಂಡ - ಹೆಂಡತಿ ಸುಟ್ಟು ಹೋಗಿದ್ದು ಬೇರೆ ಯಾರಿಗೂ ತಿಳಿಯದಾಗಿತ್ತು. ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಆನಂತರ ವಿಷಯ ತಿಳಿದು ಸಂಬಂಧಿಕರು ಆಗಮಿಸಿದ್ದು ಸ್ಥಳದಲ್ಲಿ ರೋದಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore bantwal Christine, Gilbert Carlo couple burnt alive, killed while setting fire to grass on hill. In a tragic incident that has been reported from Tundu Padavu near Loretto in the taluk, an elderly couple, who went atop the hill to burn the dry grass were charred to death on Sunday, January 28, in the afternoon. Christine Carlo (70) and her husband Gilbert Carlo (79), are the unfortunate victims of this tragedy.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm