ಬ್ರೇಕಿಂಗ್ ನ್ಯೂಸ್
28-01-24 05:46 pm Mangalore Correspondent ಕರಾವಳಿ
ಬಂಟ್ವಾಳ, ಜ.28: ಮನೆ ಪಕ್ಕದ ಕಾಡಿಗೆ ಹರಡಿದ ಬೆಂಕಿಯನ್ನು ನಂದಿಸಲು ಹೋಗಿದ್ದ ದಂಪತಿ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಬಳಿಯ ತುಂಡುಪದವು ಎಂಬಲ್ಲಿ ನಡೆದಿದೆ.
ಅಮ್ಟಾಡಿ ತುಂಡುಪದವು ನಿವಾಸಿ ಗಿಲ್ಬರ್ಟ್ ಕಾರ್ಲೋ(78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಮೃತ ದುರ್ದೈವಿಗಳು. ಇಂದು ಬೆಳಗ್ಗೆ ಮನೆ ಪಕ್ಕದಲ್ಲಿ ರಾಶಿ ಬಿದ್ದ ಕಸ ಕಡ್ಡಿಗೆ ವೃದ್ಧ ದಂಪತಿ ಬೆಂಕಿ ಹಾಕಿದ್ದರು. ಈ ವೇಳೆ, ಬೆಂಕಿ ಮನೆ ಪಕ್ಕದ ಕಾಡಿಗೂ ವ್ಯಾಪಿಸಿತ್ತು.
ಮಧ್ಯಾಹ್ನ ವೇಳೆಗೆ ಕಾಡಿಗೆ ವ್ಯಾಪಿಸಿದ ಬೆಂಕಿಯನ್ನು ದಂಪತಿ ನಂದಿಸಲು ಮುಂದಾಗಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ತೀವ್ರವಾಗಿ ಹತ್ತಿಕೊಂಡಿದ್ದು ಅದರಲ್ಲಿ ಸಿಲುಕಿದ ದಂಪತಿ ಸುಟ್ಟು ಕರಕಲಾಗಿದ್ದಾರೆ. ತೀವ್ರ ಬಿಸಿಲಿನ ನಡುವೆ ಹತ್ತಿಕೊಂಡ ಬೆಂಕಿಯಲ್ಲಿ ಕಾಡಿನಲ್ಲೇ ವೃದ್ಧ ಗಂಡ - ಹೆಂಡತಿ ಸುಟ್ಟು ಹೋಗಿದ್ದು ಬೇರೆ ಯಾರಿಗೂ ತಿಳಿಯದಾಗಿತ್ತು. ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಆನಂತರ ವಿಷಯ ತಿಳಿದು ಸಂಬಂಧಿಕರು ಆಗಮಿಸಿದ್ದು ಸ್ಥಳದಲ್ಲಿ ರೋದಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore bantwal Christine, Gilbert Carlo couple burnt alive, killed while setting fire to grass on hill. In a tragic incident that has been reported from Tundu Padavu near Loretto in the taluk, an elderly couple, who went atop the hill to burn the dry grass were charred to death on Sunday, January 28, in the afternoon. Christine Carlo (70) and her husband Gilbert Carlo (79), are the unfortunate victims of this tragedy.
24-09-24 01:22 pm
Bangalore Correspondent
ಹೇಯ್ ನಾನ್ಯಾರು ಗೊತ್ತಾ ? ಡಿಸಿಪಿ ಮಗ ಕಣಲೇ, ನಾನು ಸ...
23-09-24 07:46 pm
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
24-09-24 10:28 am
Mangalore Correspondent
Doctor Drunk, ICU, Mangalore, Crime: ಮಂಗಳೂರಿನ...
22-09-24 04:55 pm
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm