ಬ್ರೇಕಿಂಗ್ ನ್ಯೂಸ್
28-01-24 08:41 pm Mangalore Correspondent ಕರಾವಳಿ
ಮಂಗಳೂರು, ಜ.28: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭ ಜನವರಿ 30ರಂದು ಸಂಜೆ 4.30 ಗಂಟೆಗೆ ನಗರ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗವಹಿಸಲಿದ್ದಾರೆ.
ದ.ಕ. ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸತೀಶ್ ಕುಂಪಲ ಅವರು ಹಿಂದಿನ ಅವಧಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಸುದರ್ಶನ ಮೂಡುಬಿದಿರೆ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಮುಖ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿಸುನಿಲ್ ಕುಮಾರ್, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಜಿಲ್ಲೆಯ ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪಸಿಂಹ ನಾಯಕ್ ಸಹಿತ ಬಿಜೆಪಿ ಪಕ್ಷದ ಪ್ರಮುಖರು ಸಾಕ್ಷಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ನೂತನ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Jan 30th Satish Kumpla to take over as a president of State BJP in the presence of B. Y. Vijayendra.
24-09-24 01:22 pm
Bangalore Correspondent
ಹೇಯ್ ನಾನ್ಯಾರು ಗೊತ್ತಾ ? ಡಿಸಿಪಿ ಮಗ ಕಣಲೇ, ನಾನು ಸ...
23-09-24 07:46 pm
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
24-09-24 10:28 am
Mangalore Correspondent
Doctor Drunk, ICU, Mangalore, Crime: ಮಂಗಳೂರಿನ...
22-09-24 04:55 pm
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm