ಬ್ರೇಕಿಂಗ್ ನ್ಯೂಸ್
28-01-24 09:12 pm Mangalore Correspondent ಕರಾವಳಿ
ಮಂಗಳೂರು, ಜ.28: ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ. ಲ ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.
ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ.
ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು. ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.
Mangalore Venur blast, three killed, six injured, two of kerala killed. Sources report that the explosion occurred at a site engaged in the manufacturing of explosives, leading to the tragic loss of three lives.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm