ಬ್ರೇಕಿಂಗ್ ನ್ಯೂಸ್
28-01-24 09:12 pm Mangalore Correspondent ಕರಾವಳಿ
ಮಂಗಳೂರು, ಜ.28: ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ. ಲ ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.
ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ.





ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು. ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.
Mangalore Venur blast, three killed, six injured, two of kerala killed. Sources report that the explosion occurred at a site engaged in the manufacturing of explosives, leading to the tragic loss of three lives.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm