ಬ್ರೇಕಿಂಗ್ ನ್ಯೂಸ್
28-01-24 09:12 pm Mangalore Correspondent ಕರಾವಳಿ
ಮಂಗಳೂರು, ಜ.28: ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ. ಲ ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.
ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ.





ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು. ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.
Mangalore Venur blast, three killed, six injured, two of kerala killed. Sources report that the explosion occurred at a site engaged in the manufacturing of explosives, leading to the tragic loss of three lives.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm