ಬ್ರೇಕಿಂಗ್ ನ್ಯೂಸ್
29-01-24 08:10 pm Mangalore Correspondent ಕರಾವಳಿ
ಪುತ್ತೂರು, ಜ.29: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಕಬಕ ಬಳಿಯ ಪೋಳ್ಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಎಂಬವರ ಪತ್ನಿ ಅನಿತಾ(35) ಮೃತರು. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಕೆಲವು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಸೋಮವಾರ ಬೆಳಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್ನಲ್ಲಿ ಹಿಂತಿರುಗುತ್ತಿದ್ದಾಗ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಏಕಾಏಕಿ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆಯಾಗಿದ್ದ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಮತ್ತು ಪತಿ ಸುರೇಶ್ ಕುಲಾಲ್ ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bike tipper truck accident at Kadaba, 35 year old lady teacher dies on spot.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm