ಬ್ರೇಕಿಂಗ್ ನ್ಯೂಸ್
22-11-20 10:19 pm Mangaluru Correspondent ಕರಾವಳಿ
ಉಳ್ಳಾಲ, ನವೆಂಬರ್, 22: ಉಳ್ಳಾಲ ನಗರಸಭೆ ಕಟ್ಟಡದ ಮುಂಭಾಗದಲ್ಲಿರುವ ಬಹುಮಹಡಿ ವಾಣಿಜ್ಯ ಮತ್ತು ವಸತಿ ಸಂಕೀರ್ಣ ಇನ್ ಲ್ಯಾಂಡ್ ಇಂಪಾಲ ಕಟ್ಟಡದ ಮೇಲಿನಿಂದ ಕಾರ್ಮಿಕನೊಬ್ಬ ಕೆಳಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ತೊಕ್ಕೊಟ್ಟು ಚೆಂಬುಗುಡ್ಡೆ ನಿವಾಸಿ ಮುತ್ತುರಾಜ್(45) ಎಂದು ಗುರುತಿಸಲಾಗಿದೆ. ಮುತ್ತುರಾಜ್ ಅವರು ಬಹುಮಹಡಿ ಕಟ್ಟಡದ ಮೇಲ್ಮಹಡಿಯ ನೀರಿನ ಟ್ಯಾಂಕ್ ಕ್ಲೀನ್ ಮಾಡಲೆಂದು ಟೆರೇಸ್ ಹೋಗಿದ್ದರು. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಬಿದ್ದ ರಭಸಕ್ಕೆ ದೇಹ ಛಿದ್ರಗೊಂಡಿತ್ತು. ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಟ್ಟಡ ಮಾಲಕರ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.
45 Year old man falls frrom high storied building while he was cleaning the tank. The dead has been identified as Muthuraj resident of Chembugudde, Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm