ಬ್ರೇಕಿಂಗ್ ನ್ಯೂಸ್
31-01-24 12:51 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನಲ್ಲೂ ಮೆಸ್ಕಾಂ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಅತ್ತಾವರ ವಿಭಾಗದ ಮೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಶಾಂತಕುಮಾರ್ ಅವರ ಮಂಗಳೂರಿನ ಮನೆ, ಕಚೇರಿಯಲ್ಲಿ ಲೋಕಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ನಿವಾಸದ ಮೇಲೂ ದಾಳಿಯಾಗಿದೆ.

ತುಮಕೂರು ಮೂಲದ ಶಾಂತಕುಮಾರ್ ಕಳೆದ ಐದು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸ್ತಿದ್ದಾರೆ. 1995ರಲ್ಲಿ ಇಲಾಖೆ ಸೇರಿದ್ದ ಅವರು ಈ ಹಿಂದೆ ಬೆಂಗಳೂರು, ತುಮಕೂರು ಸೇರಿ ಹಲವು ಕಡೆಗಳಲ್ಲಿ ಕೆಲಸ ಮಾಡಿದ್ದರು. ಆದಾಯ ಮೀರಿದ ಅಸ್ತಿ ಗಳಿಕೆ ಆರೋಪದಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ 35 ಲಕ್ಷ ಮೌಲ್ಯದ ಚಿನ್ನಾಭರಣ, ಹಲವಾರು ಆಸ್ತಿ ಪತ್ರಗಳು ಸಿಕ್ಕಿವೆ. ಹಲವು ಕಡೆಗಳಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿಟ್ಟಿರುವ ಶಂಕೆಯಿದ್ದು ದಾಖಲೆ ಪತ್ರಗಳನ್ನು ಶೋಧ ನಡೆಸುತ್ತಿದ್ದಾರೆ.
Lokayukta raids on Mescom engineer Shanthakumar house in Mangalore, huge gold cash seized.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm