ಬ್ರೇಕಿಂಗ್ ನ್ಯೂಸ್
31-01-24 12:51 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನಲ್ಲೂ ಮೆಸ್ಕಾಂ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಅತ್ತಾವರ ವಿಭಾಗದ ಮೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಶಾಂತಕುಮಾರ್ ಅವರ ಮಂಗಳೂರಿನ ಮನೆ, ಕಚೇರಿಯಲ್ಲಿ ಲೋಕಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ನಿವಾಸದ ಮೇಲೂ ದಾಳಿಯಾಗಿದೆ.
ತುಮಕೂರು ಮೂಲದ ಶಾಂತಕುಮಾರ್ ಕಳೆದ ಐದು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸ್ತಿದ್ದಾರೆ. 1995ರಲ್ಲಿ ಇಲಾಖೆ ಸೇರಿದ್ದ ಅವರು ಈ ಹಿಂದೆ ಬೆಂಗಳೂರು, ತುಮಕೂರು ಸೇರಿ ಹಲವು ಕಡೆಗಳಲ್ಲಿ ಕೆಲಸ ಮಾಡಿದ್ದರು. ಆದಾಯ ಮೀರಿದ ಅಸ್ತಿ ಗಳಿಕೆ ಆರೋಪದಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ 35 ಲಕ್ಷ ಮೌಲ್ಯದ ಚಿನ್ನಾಭರಣ, ಹಲವಾರು ಆಸ್ತಿ ಪತ್ರಗಳು ಸಿಕ್ಕಿವೆ. ಹಲವು ಕಡೆಗಳಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿಟ್ಟಿರುವ ಶಂಕೆಯಿದ್ದು ದಾಖಲೆ ಪತ್ರಗಳನ್ನು ಶೋಧ ನಡೆಸುತ್ತಿದ್ದಾರೆ.
Lokayukta raids on Mescom engineer Shanthakumar house in Mangalore, huge gold cash seized.
06-06-25 02:14 pm
Nithin, Bengaluru Staff
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 04:39 pm
Mangalore Correspondent
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm