ಬ್ರೇಕಿಂಗ್ ನ್ಯೂಸ್
31-01-24 03:25 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ಗಳಿಗೆ ವರ್ಗಾವಣೆಯಾಗಿದೆ.
ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯಾಗಿದ್ದ ಮಹೇಶ್ ಕುಮಾರ್ ಅವರನ್ನು ಮೈಸೂರಿಗೆ ವರ್ಗ ಮಾಡಲಾಗಿದೆ. ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಬಂಟ್ವಾಳ ಎಎಸ್ಪಿ ಪ್ರತಾಪ್ ಸಿಂಗ್ ತೋರಾಟ್ಗೆ ಮಹೇಶ್ ಕುಮಾರ್ರಿಂದ ತೆರವಾದ ಮಂಗಳೂರು ಎಸಿಪಿ ಹುದ್ದೆಗೆ ವರ್ಗಾವಣೆಯಾಗಿದೆ.
ಸುಳ್ಯ ವೃತ್ತದ ಮೋಹನ್ ಕೊಟ್ಟಾರಿ ಅವರನ್ನು ಡಿಸಿಆರ್ಇ ಮಂಗಳೂರಿಗೆ, ಮಂಗಳೂರು ಪಶ್ಚಿಮ ಸಂಚಾರ ಠಾಣೆಯಿಂದ ಕೃಷ್ಣಾನಂದ ಜಿ.ನಾಯಕ್ ಅವರನ್ನು ದಕ್ಷಿಣ ಸಂಚಾರ ಠಾಣೆಗೆ, ಸಿಐಡಿಗೆ ವರ್ಗಾವಣೆ ಆದೇಶದಲ್ಲಿರುವ ಬಸಲಿಂಗಯ್ಯ ಜಿ. ಸುಬ್ರಪುರಮಠ್ ಅವರನ್ನು ಬೆಳ್ತಂಗಡಿ ಠಾಣೆಗೆ, ಕೊಣಾಜೆ ಠಾಣೆಯಿಂದ ಮಂಗಳೂರು ನಗರಕ್ಕೆ ವರ್ಗಾವಣೆ ಆದೇಶದಲ್ಲಿದ್ದ ನಾಗೇಶ್ ಎಸ್.ಹಸ್ಲರ್ ಅವರನ್ನು ಬರ್ಕೆ ಠಾಣೆಗೆ, ಪುತ್ತೂರು ನಗರ ಠಾಣೆಯಿಂದ ಸುನಿಲ್ ಕುಮಾರ್ ಎಂ.ಎಸ್. ಅವರನ್ನು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
Mangalore Acp Mahesh Kumar including many inspectors transferred. Many from Dakshina Kannada have been Transferred by the government. Mahesh Kumar has been posted to Mysuru.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm