ಬ್ರೇಕಿಂಗ್ ನ್ಯೂಸ್
31-01-24 03:25 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ಗಳಿಗೆ ವರ್ಗಾವಣೆಯಾಗಿದೆ.
ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯಾಗಿದ್ದ ಮಹೇಶ್ ಕುಮಾರ್ ಅವರನ್ನು ಮೈಸೂರಿಗೆ ವರ್ಗ ಮಾಡಲಾಗಿದೆ. ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಬಂಟ್ವಾಳ ಎಎಸ್ಪಿ ಪ್ರತಾಪ್ ಸಿಂಗ್ ತೋರಾಟ್ಗೆ ಮಹೇಶ್ ಕುಮಾರ್ರಿಂದ ತೆರವಾದ ಮಂಗಳೂರು ಎಸಿಪಿ ಹುದ್ದೆಗೆ ವರ್ಗಾವಣೆಯಾಗಿದೆ.
ಸುಳ್ಯ ವೃತ್ತದ ಮೋಹನ್ ಕೊಟ್ಟಾರಿ ಅವರನ್ನು ಡಿಸಿಆರ್ಇ ಮಂಗಳೂರಿಗೆ, ಮಂಗಳೂರು ಪಶ್ಚಿಮ ಸಂಚಾರ ಠಾಣೆಯಿಂದ ಕೃಷ್ಣಾನಂದ ಜಿ.ನಾಯಕ್ ಅವರನ್ನು ದಕ್ಷಿಣ ಸಂಚಾರ ಠಾಣೆಗೆ, ಸಿಐಡಿಗೆ ವರ್ಗಾವಣೆ ಆದೇಶದಲ್ಲಿರುವ ಬಸಲಿಂಗಯ್ಯ ಜಿ. ಸುಬ್ರಪುರಮಠ್ ಅವರನ್ನು ಬೆಳ್ತಂಗಡಿ ಠಾಣೆಗೆ, ಕೊಣಾಜೆ ಠಾಣೆಯಿಂದ ಮಂಗಳೂರು ನಗರಕ್ಕೆ ವರ್ಗಾವಣೆ ಆದೇಶದಲ್ಲಿದ್ದ ನಾಗೇಶ್ ಎಸ್.ಹಸ್ಲರ್ ಅವರನ್ನು ಬರ್ಕೆ ಠಾಣೆಗೆ, ಪುತ್ತೂರು ನಗರ ಠಾಣೆಯಿಂದ ಸುನಿಲ್ ಕುಮಾರ್ ಎಂ.ಎಸ್. ಅವರನ್ನು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
Mangalore Acp Mahesh Kumar including many inspectors transferred. Many from Dakshina Kannada have been Transferred by the government. Mahesh Kumar has been posted to Mysuru.
06-06-25 02:14 pm
Nithin, Bengaluru Staff
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 04:39 pm
Mangalore Correspondent
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm