ಬ್ರೇಕಿಂಗ್ ನ್ಯೂಸ್
23-11-20 10:22 am Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 23 : ಓಮ್ನಿ ಚಾಲಕನ ಧಾವಂತಕ್ಕೆ ಬೈಕ್ ಚಾಲಕ ದುರಂತ ಸಾವು ಕಂಡ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೊಲ್ಪೋಡಿ ಎಂಬಲ್ಲಿ ನಡೆದಿದೆ.
ನಿನ್ನೆ ರಾತ್ರಿ 10.45 ಗಂಟೆ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಅತಿ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಓಮ್ನಿ ಕಾರನ್ನು ಯೋಗೀಶ್ ಎಂಬಾತ ಚಲಾಯಿಸಿಕೊಂಡು ಬಂದಿದ್ದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಬಾಳ್ತಿಲ ಗ್ರಾಮದ, ಬಜರಂಗದಳ ಕಾರ್ಯಕರ್ತ ಯತಿರಾಜ್ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಓಮ್ನಿ ಚಾಲಕನಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಓಮ್ನಿ ಚಾಲಕನ ಧಾವಂತಕ್ಕೆ ಇತರೇ ವಾಹನಗಳಿಗೂ ತಾಗಿ ಅಪಘಾತವಾಗಿದ್ದು ಸ್ಥಳದಲ್ಲಿದ್ದ ವಿದ್ಯುತ್ ಕಂಬ ಜಖಂ ಆಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಹೊರಬರಲಾಗದೆ ಕಾರಿನೊಳಗೆ ಸಿಲುಕಿದ್ದ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿದ್ದರಿಂದ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿತ್ತು.
A man died in a road accident that occurred on the night of Sunday, November 22. The deceased has been identified as Yathiraj Kalladka (30). He is said to be activist of a pro-Hindu organisation.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm