ಬ್ರೇಕಿಂಗ್ ನ್ಯೂಸ್
23-11-20 10:22 am Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 23 : ಓಮ್ನಿ ಚಾಲಕನ ಧಾವಂತಕ್ಕೆ ಬೈಕ್ ಚಾಲಕ ದುರಂತ ಸಾವು ಕಂಡ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೊಲ್ಪೋಡಿ ಎಂಬಲ್ಲಿ ನಡೆದಿದೆ.
ನಿನ್ನೆ ರಾತ್ರಿ 10.45 ಗಂಟೆ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಅತಿ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಓಮ್ನಿ ಕಾರನ್ನು ಯೋಗೀಶ್ ಎಂಬಾತ ಚಲಾಯಿಸಿಕೊಂಡು ಬಂದಿದ್ದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಬಾಳ್ತಿಲ ಗ್ರಾಮದ, ಬಜರಂಗದಳ ಕಾರ್ಯಕರ್ತ ಯತಿರಾಜ್ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಓಮ್ನಿ ಚಾಲಕನಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಓಮ್ನಿ ಚಾಲಕನ ಧಾವಂತಕ್ಕೆ ಇತರೇ ವಾಹನಗಳಿಗೂ ತಾಗಿ ಅಪಘಾತವಾಗಿದ್ದು ಸ್ಥಳದಲ್ಲಿದ್ದ ವಿದ್ಯುತ್ ಕಂಬ ಜಖಂ ಆಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಹೊರಬರಲಾಗದೆ ಕಾರಿನೊಳಗೆ ಸಿಲುಕಿದ್ದ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿದ್ದರಿಂದ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿತ್ತು.
A man died in a road accident that occurred on the night of Sunday, November 22. The deceased has been identified as Yathiraj Kalladka (30). He is said to be activist of a pro-Hindu organisation.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm