ಬ್ರೇಕಿಂಗ್ ನ್ಯೂಸ್
23-11-20 10:22 am Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 23 : ಓಮ್ನಿ ಚಾಲಕನ ಧಾವಂತಕ್ಕೆ ಬೈಕ್ ಚಾಲಕ ದುರಂತ ಸಾವು ಕಂಡ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೊಲ್ಪೋಡಿ ಎಂಬಲ್ಲಿ ನಡೆದಿದೆ.
ನಿನ್ನೆ ರಾತ್ರಿ 10.45 ಗಂಟೆ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಅತಿ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಓಮ್ನಿ ಕಾರನ್ನು ಯೋಗೀಶ್ ಎಂಬಾತ ಚಲಾಯಿಸಿಕೊಂಡು ಬಂದಿದ್ದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಬಾಳ್ತಿಲ ಗ್ರಾಮದ, ಬಜರಂಗದಳ ಕಾರ್ಯಕರ್ತ ಯತಿರಾಜ್ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಓಮ್ನಿ ಚಾಲಕನಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಓಮ್ನಿ ಚಾಲಕನ ಧಾವಂತಕ್ಕೆ ಇತರೇ ವಾಹನಗಳಿಗೂ ತಾಗಿ ಅಪಘಾತವಾಗಿದ್ದು ಸ್ಥಳದಲ್ಲಿದ್ದ ವಿದ್ಯುತ್ ಕಂಬ ಜಖಂ ಆಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಹೊರಬರಲಾಗದೆ ಕಾರಿನೊಳಗೆ ಸಿಲುಕಿದ್ದ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿದ್ದರಿಂದ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿತ್ತು.
A man died in a road accident that occurred on the night of Sunday, November 22. The deceased has been identified as Yathiraj Kalladka (30). He is said to be activist of a pro-Hindu organisation.
19-04-24 04:27 pm
Bangalore Correspondent
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
Sri Dingaleshwara Swamiji dharwad, Pralad Jo...
19-04-24 10:39 am
Congress Councillor daughter Murder Hubballi:...
18-04-24 07:28 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 02:30 pm
Mangalore Correspondent
ಮಲ್ಪೆ ಸಮುದ್ರದಲ್ಲಿ ಈಜಾಟ ; ಅಲೆಗಳಲ್ಲಿ ಕೊಚ್ಚಿ ಹೋದ...
18-04-24 11:05 pm
Congress BJP, Mangalore News: ದಕ್ಷಿಣ ಕನ್ನಡ ಕ್...
18-04-24 11:00 pm
Brijesh Chowta Mangalore, BJP: 500 ವರ್ಷಗಳ ಬಳಿ...
18-04-24 10:35 pm
NMPT, Mangalore Port, Cruise: ಐಷಾರಾಮಿ ಹಡಗಿನಲ್...
18-04-24 08:33 pm
19-04-24 03:43 pm
HK News Desk
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm
Bantwal Stabbing, Mangalore crime: ಬಂಟ್ವಾಳ ;...
15-04-24 04:14 pm
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm