ಬ್ರೇಕಿಂಗ್ ನ್ಯೂಸ್
23-11-20 10:22 am Mangalore Correspondent ಕರಾವಳಿ
ಬಂಟ್ವಾಳ, ನವೆಂಬರ್ 23 : ಓಮ್ನಿ ಚಾಲಕನ ಧಾವಂತಕ್ಕೆ ಬೈಕ್ ಚಾಲಕ ದುರಂತ ಸಾವು ಕಂಡ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಬಳಿಯ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೊಲ್ಪೋಡಿ ಎಂಬಲ್ಲಿ ನಡೆದಿದೆ.
ನಿನ್ನೆ ರಾತ್ರಿ 10.45 ಗಂಟೆ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಅತಿ ವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಓಮ್ನಿ ಕಾರನ್ನು ಯೋಗೀಶ್ ಎಂಬಾತ ಚಲಾಯಿಸಿಕೊಂಡು ಬಂದಿದ್ದು ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಬಾಳ್ತಿಲ ಗ್ರಾಮದ, ಬಜರಂಗದಳ ಕಾರ್ಯಕರ್ತ ಯತಿರಾಜ್ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಓಮ್ನಿ ಚಾಲಕನಿಗೂ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಓಮ್ನಿ ಚಾಲಕನ ಧಾವಂತಕ್ಕೆ ಇತರೇ ವಾಹನಗಳಿಗೂ ತಾಗಿ ಅಪಘಾತವಾಗಿದ್ದು ಸ್ಥಳದಲ್ಲಿದ್ದ ವಿದ್ಯುತ್ ಕಂಬ ಜಖಂ ಆಗಿದೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಹೊರಬರಲಾಗದೆ ಕಾರಿನೊಳಗೆ ಸಿಲುಕಿದ್ದ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿದ್ದರಿಂದ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿತ್ತು.
A man died in a road accident that occurred on the night of Sunday, November 22. The deceased has been identified as Yathiraj Kalladka (30). He is said to be activist of a pro-Hindu organisation.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm