ಬ್ರೇಕಿಂಗ್ ನ್ಯೂಸ್
02-02-24 09:20 pm Mangalore Correspondent ಕರಾವಳಿ
ಮಂಗಳೂರು, ಫೆ.2: ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುತ್ತಿರುವ ಪೂಜೆಗೆ ಮಧ್ಯಂತರ ತಡೆ ಕೋರಿ ಮಸೀದಿ ಸಮಿತಿ ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.
ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಮಸೀದಿ ಕಮಿಟಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದು ಫೆ.6ಕ್ಕೆ ವಿಚಾರಣೆಗೆ ಬರಲಿದೆ. ಈ ನಡುವೆ, ಪೂಜೆಗೆ ತಡೆ ಕೋರಲು ಕೋರ್ಟ್ ನಿರಾಕರಿಸಿದೆ. ಜನವರಿ 31 ರಂದು ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಪ್ರಾರಂಭವಾಗಿದ್ದು ಜಿಲ್ಲಾಡಳಿತ ಬಿಗಿ ಬಂದೋಬಸ್ತ್ ಕಲ್ಪಿಸಿದೆ.

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೆಜಾಮಿಯಾ ಮಸ್ಜಿದ್ ಸಮಿತಿ ಗುರುವಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ತಡೆ ನೀಡಲು ನಿರಾಕರಿಸಿದ್ದಾರೆ. ಶುಕ್ರವಾರದ ಮುಸ್ಲಿಮರ ಪ್ರಾರ್ಥನೆ ಹಿನ್ನೆಲೆಯಲ್ಲಿ ವಾರಣಾಸಿ ಮಸೀದಿ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಭಾರೀ ಭದ್ರತೆ ಏರ್ಪಡಿಸಿದೆ. ಅಲ್ಲದೆ, ಮಸೀದಿ ಕಮಿಟಿಯು ಜಿಲ್ಲಾ ಕೋರ್ಟಿನ ಆದೇಶ ವಿರೋಧಿಸಿ ಶುಕ್ರವಾರ ವಾರಣಾಸಿ ನಗರ ಬಂದ್ ಮಾಡುವಂತೆ ವರ್ತಕರಿಗೆ ಕರೆ ನೀಡಿತ್ತು. ಮುಸ್ಲಿಂ ಏರಿಯಾಗಳಲ್ಲಿ ಮತ್ತು ಮಾರುಕಟ್ಟೆಗಳಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಬಂದ್ ಮಾಡಿದ್ದರು. ಮುಸ್ಲಿಂ ಬಾಹುಳ್ಯದ ಪ್ರದೇಶಗಳು ಪೂರ್ತಿ ಬಂದ್ ಆಗಿದ್ದವು.
The Allahabad high court on Friday declined an interim stay on the Varanasi court order allowing Hindu prayers in the Gyanvapi mosque cellar, known as Vyas Tehkhana, asking the Muslim side to amend its plea.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am