ಬ್ರೇಕಿಂಗ್ ನ್ಯೂಸ್
02-02-24 09:20 pm Mangalore Correspondent ಕರಾವಳಿ
ಮಂಗಳೂರು, ಫೆ.2: ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುತ್ತಿರುವ ಪೂಜೆಗೆ ಮಧ್ಯಂತರ ತಡೆ ಕೋರಿ ಮಸೀದಿ ಸಮಿತಿ ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.
ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಮಸೀದಿ ಕಮಿಟಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದು ಫೆ.6ಕ್ಕೆ ವಿಚಾರಣೆಗೆ ಬರಲಿದೆ. ಈ ನಡುವೆ, ಪೂಜೆಗೆ ತಡೆ ಕೋರಲು ಕೋರ್ಟ್ ನಿರಾಕರಿಸಿದೆ. ಜನವರಿ 31 ರಂದು ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಪ್ರಾರಂಭವಾಗಿದ್ದು ಜಿಲ್ಲಾಡಳಿತ ಬಿಗಿ ಬಂದೋಬಸ್ತ್ ಕಲ್ಪಿಸಿದೆ.

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೆಜಾಮಿಯಾ ಮಸ್ಜಿದ್ ಸಮಿತಿ ಗುರುವಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ತಡೆ ನೀಡಲು ನಿರಾಕರಿಸಿದ್ದಾರೆ. ಶುಕ್ರವಾರದ ಮುಸ್ಲಿಮರ ಪ್ರಾರ್ಥನೆ ಹಿನ್ನೆಲೆಯಲ್ಲಿ ವಾರಣಾಸಿ ಮಸೀದಿ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಭಾರೀ ಭದ್ರತೆ ಏರ್ಪಡಿಸಿದೆ. ಅಲ್ಲದೆ, ಮಸೀದಿ ಕಮಿಟಿಯು ಜಿಲ್ಲಾ ಕೋರ್ಟಿನ ಆದೇಶ ವಿರೋಧಿಸಿ ಶುಕ್ರವಾರ ವಾರಣಾಸಿ ನಗರ ಬಂದ್ ಮಾಡುವಂತೆ ವರ್ತಕರಿಗೆ ಕರೆ ನೀಡಿತ್ತು. ಮುಸ್ಲಿಂ ಏರಿಯಾಗಳಲ್ಲಿ ಮತ್ತು ಮಾರುಕಟ್ಟೆಗಳಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಬಂದ್ ಮಾಡಿದ್ದರು. ಮುಸ್ಲಿಂ ಬಾಹುಳ್ಯದ ಪ್ರದೇಶಗಳು ಪೂರ್ತಿ ಬಂದ್ ಆಗಿದ್ದವು.
The Allahabad high court on Friday declined an interim stay on the Varanasi court order allowing Hindu prayers in the Gyanvapi mosque cellar, known as Vyas Tehkhana, asking the Muslim side to amend its plea.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm