ಬ್ರೇಕಿಂಗ್ ನ್ಯೂಸ್
03-02-24 06:53 pm Mangalore Correspondent ಕರಾವಳಿ
ಉಳ್ಳಾಲ, ಫೆ.3 ರೈಲ್ವೇ ಇಲಾಖೆ ಸುಪರ್ದಿಗೆ ಒಳಪಟ್ಟ ಜಮೀನಿನಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಿಸಲಾಗುತ್ತಿದ್ದ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ರೈಲ್ವೇ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಡೆ ಹಿಡಿದಿದ್ದಾರೆ.
ಸೋಮೇಶ್ವರ ಉಚ್ಚಿಲ ರೈಲ್ವೇ ಗೇಟ್ ಬಳಿಯ ಅಂಚಿಕಟ್ಟೆ ಎಂಬಲ್ಲಿ ಹಳಿಯ ಪಕ್ಕದ ಕಚ್ಚಾ ರಸ್ತೆಗೆ ಶನಿವಾರ ಬೆಳಗ್ಗೆ ಕಾಂಕ್ರೀಟೀಕರಣ ಕಾಮಗಾರಿ ಆರಂಭಿಸಲಾಗಿತ್ತು. ಈ ಬಗ್ಗೆ ರೈಲ್ವೇ ಅಧಿಕಾರಿಗಳಿಗೆ ದೂರು ಹೋದ ಹಿನ್ನಲೆಯಲ್ಲಿ ಪೊಲೀಸರೊಂದಿಗೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು ಕಾಮಗಾರಿ ತಡೆದಿದ್ದಾರೆ. ಅಲ್ಲದೆ, ಕಚ್ಚಾ ರಸ್ತೆಗೆ ವಾಹನಗಳೇ ಪ್ರವೇಶಿಸದಂತೆ ಕಬ್ಬಿಣದ ತಡೆಬೇಲಿಗಳನ್ನ ಅಳವಡಿಸಿದ್ದಾರೆ.
ರೈಲ್ವೇ ಇಲಾಖೆಗೆ ಸಂಬಂಧಿಸಿದ ಜಾಗವೆಂದು ಗೊತ್ತಿದ್ದರೂ ಕಾಂಕ್ರೀಟ್ ರಸ್ತೆ ನಿರ್ಮಿಸಲು ಮುಂದಾದ ನಗರೋತ್ಥಾನ ಯೋಜನೆಯ ಅಧಿಕಾರಿಗಳಿಗೆ ಏನೆನ್ನಬೇಕೋ. ಕನಿಷ್ಠ ವಾಹಗಳನ್ನದಾರೂ ರಸ್ತೆಯಲ್ಲಿ ಓಡಿಸುತ್ತಿದ್ದೆವು. ಅದಕ್ಕೂ ತಡೆಬೇಲಿ ಬೀಳಿಸಿದ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ.
Concrete road in railway property, officials stop work at Uchila in Mangalore.
06-06-25 05:32 pm
Bengaluru Staff
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 05:33 pm
Mangalore Correspondent
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm