ಬ್ರೇಕಿಂಗ್ ನ್ಯೂಸ್
03-02-24 06:53 pm Mangalore Correspondent ಕರಾವಳಿ
ಉಳ್ಳಾಲ, ಫೆ.3 ರೈಲ್ವೇ ಇಲಾಖೆ ಸುಪರ್ದಿಗೆ ಒಳಪಟ್ಟ ಜಮೀನಿನಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಿಸಲಾಗುತ್ತಿದ್ದ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ರೈಲ್ವೇ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಡೆ ಹಿಡಿದಿದ್ದಾರೆ.
ಸೋಮೇಶ್ವರ ಉಚ್ಚಿಲ ರೈಲ್ವೇ ಗೇಟ್ ಬಳಿಯ ಅಂಚಿಕಟ್ಟೆ ಎಂಬಲ್ಲಿ ಹಳಿಯ ಪಕ್ಕದ ಕಚ್ಚಾ ರಸ್ತೆಗೆ ಶನಿವಾರ ಬೆಳಗ್ಗೆ ಕಾಂಕ್ರೀಟೀಕರಣ ಕಾಮಗಾರಿ ಆರಂಭಿಸಲಾಗಿತ್ತು. ಈ ಬಗ್ಗೆ ರೈಲ್ವೇ ಅಧಿಕಾರಿಗಳಿಗೆ ದೂರು ಹೋದ ಹಿನ್ನಲೆಯಲ್ಲಿ ಪೊಲೀಸರೊಂದಿಗೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು ಕಾಮಗಾರಿ ತಡೆದಿದ್ದಾರೆ. ಅಲ್ಲದೆ, ಕಚ್ಚಾ ರಸ್ತೆಗೆ ವಾಹನಗಳೇ ಪ್ರವೇಶಿಸದಂತೆ ಕಬ್ಬಿಣದ ತಡೆಬೇಲಿಗಳನ್ನ ಅಳವಡಿಸಿದ್ದಾರೆ.
ರೈಲ್ವೇ ಇಲಾಖೆಗೆ ಸಂಬಂಧಿಸಿದ ಜಾಗವೆಂದು ಗೊತ್ತಿದ್ದರೂ ಕಾಂಕ್ರೀಟ್ ರಸ್ತೆ ನಿರ್ಮಿಸಲು ಮುಂದಾದ ನಗರೋತ್ಥಾನ ಯೋಜನೆಯ ಅಧಿಕಾರಿಗಳಿಗೆ ಏನೆನ್ನಬೇಕೋ. ಕನಿಷ್ಠ ವಾಹಗಳನ್ನದಾರೂ ರಸ್ತೆಯಲ್ಲಿ ಓಡಿಸುತ್ತಿದ್ದೆವು. ಅದಕ್ಕೂ ತಡೆಬೇಲಿ ಬೀಳಿಸಿದ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ.
Concrete road in railway property, officials stop work at Uchila in Mangalore.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm