ಬ್ರೇಕಿಂಗ್ ನ್ಯೂಸ್
03-02-24 06:53 pm Mangalore Correspondent ಕರಾವಳಿ
ಉಳ್ಳಾಲ, ಫೆ.3 ರೈಲ್ವೇ ಇಲಾಖೆ ಸುಪರ್ದಿಗೆ ಒಳಪಟ್ಟ ಜಮೀನಿನಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಿಸಲಾಗುತ್ತಿದ್ದ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ರೈಲ್ವೇ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಡೆ ಹಿಡಿದಿದ್ದಾರೆ.
ಸೋಮೇಶ್ವರ ಉಚ್ಚಿಲ ರೈಲ್ವೇ ಗೇಟ್ ಬಳಿಯ ಅಂಚಿಕಟ್ಟೆ ಎಂಬಲ್ಲಿ ಹಳಿಯ ಪಕ್ಕದ ಕಚ್ಚಾ ರಸ್ತೆಗೆ ಶನಿವಾರ ಬೆಳಗ್ಗೆ ಕಾಂಕ್ರೀಟೀಕರಣ ಕಾಮಗಾರಿ ಆರಂಭಿಸಲಾಗಿತ್ತು. ಈ ಬಗ್ಗೆ ರೈಲ್ವೇ ಅಧಿಕಾರಿಗಳಿಗೆ ದೂರು ಹೋದ ಹಿನ್ನಲೆಯಲ್ಲಿ ಪೊಲೀಸರೊಂದಿಗೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು ಕಾಮಗಾರಿ ತಡೆದಿದ್ದಾರೆ. ಅಲ್ಲದೆ, ಕಚ್ಚಾ ರಸ್ತೆಗೆ ವಾಹನಗಳೇ ಪ್ರವೇಶಿಸದಂತೆ ಕಬ್ಬಿಣದ ತಡೆಬೇಲಿಗಳನ್ನ ಅಳವಡಿಸಿದ್ದಾರೆ.




ರೈಲ್ವೇ ಇಲಾಖೆಗೆ ಸಂಬಂಧಿಸಿದ ಜಾಗವೆಂದು ಗೊತ್ತಿದ್ದರೂ ಕಾಂಕ್ರೀಟ್ ರಸ್ತೆ ನಿರ್ಮಿಸಲು ಮುಂದಾದ ನಗರೋತ್ಥಾನ ಯೋಜನೆಯ ಅಧಿಕಾರಿಗಳಿಗೆ ಏನೆನ್ನಬೇಕೋ. ಕನಿಷ್ಠ ವಾಹಗಳನ್ನದಾರೂ ರಸ್ತೆಯಲ್ಲಿ ಓಡಿಸುತ್ತಿದ್ದೆವು. ಅದಕ್ಕೂ ತಡೆಬೇಲಿ ಬೀಳಿಸಿದ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ.
Concrete road in railway property, officials stop work at Uchila in Mangalore.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm