ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.
ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
24-09-24 01:22 pm
Bangalore Correspondent
ಹೇಯ್ ನಾನ್ಯಾರು ಗೊತ್ತಾ ? ಡಿಸಿಪಿ ಮಗ ಕಣಲೇ, ನಾನು ಸ...
23-09-24 07:46 pm
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
24-09-24 10:28 am
Mangalore Correspondent
Doctor Drunk, ICU, Mangalore, Crime: ಮಂಗಳೂರಿನ...
22-09-24 04:55 pm
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm