ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.




ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am