ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.




ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm