ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.
ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm