ಬ್ರೇಕಿಂಗ್ ನ್ಯೂಸ್
05-02-24 04:20 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದಾಗ ಬ್ಯಾಟ್ಸ್ಮನ್ ಹೊಡೆದ ಚೆಂಡು ತೆಂಗಿನ ಮರದಲ್ಲಿದ್ದ ಹೆಜ್ಜೇನು ಗೂಡಿಗೆ ಬಡಿದ ಪರಿಣಾಮ ಜೇನು ಹುಳಗಳು ಗುಂಪಾಗಿ ದಾಳಿಯಿಟ್ಟ ಘಟನೆ ಉಳ್ಳಾಲ ಒಂಭತ್ತುಕೆರೆಯಲ್ಲಿ ನಡೆದಿದ್ದು ನೊಣಗಳ ದಾಳಿಯಿಂದ ತಪ್ಪಿಸಲು ಕ್ರಿಕೆಟ್ ಆಟಗಾರರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.
ಆದಿತ್ಯವಾರ ಒಂಬತ್ತುಕೆರೆಯ ಅನಿಲ ಕಂಪೌಂಡ್ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದ ಸಂದರ್ಭ ಎಸ್.ಆರ್ .ಜಿ.ಟಿ ತಂಡದ ಮಹೇಶ್ ಎಂಬವರು ಹೊಡೆದ ಚೆಂಡು ನೇರವಾಗಿ ಹೆಜ್ಜೇನು ಗೂಡು ಕಟ್ಟಿದ್ದ ತೆಂಗಿನ ಮರಕ್ಕೆ ಬಿದ್ದಿದೆ. ನೊಣಗಳು ಮುತ್ತಿಕೊಂಡಿದ್ದು ದಾಳಿಯಿಂದ ರಕ್ಷಿಸಿಕೊಳ್ಳಲು ಮಹೇಶ್ ಅವರು ಮೈದಾನವಿಡೀ ಓಡಿದ್ದಾರೆ. ಉಳಿದ ಆಟಗಾರರನ್ನೂ ಹುಳುಗಳು ಬೆನ್ನಟ್ಟಿದ್ದು ಕ್ರಿಕೆಟ್ ಟೂರ್ನಿಯೇ ರದ್ದುಗೊಂಡಿದೆ. ಆಟಗಾರರು ಯಾರೋ ಬೆನ್ನತ್ತಿಕೊಂಡು ಬಂದ ರೀತಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಿದ್ದು ಬಳಿಕ ಜಾಗವನ್ನೇ ಖಾಲಿ ಮಾಡಿದ್ದಾರೆ.

ಘಟನೆಯಿಂದ ಕುತ್ತಾರು ನಿವಾಸಿ ಮಹೇಶ್ ಗಾಯಗೊಂಡಿದ್ದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#Mangalore #Ullal Cricket ball touches #honeybee nest, bees attack cricket players, video goes viral pic.twitter.com/PvIsoUwJtp
— Headline Karnataka (@hknewsonline) February 5, 2024
Mangalore Ullal Cricket ball touches honey bee nest, bees attack cricket players, video goes viral.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm