ಬ್ರೇಕಿಂಗ್ ನ್ಯೂಸ್
05-02-24 04:20 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದಾಗ ಬ್ಯಾಟ್ಸ್ಮನ್ ಹೊಡೆದ ಚೆಂಡು ತೆಂಗಿನ ಮರದಲ್ಲಿದ್ದ ಹೆಜ್ಜೇನು ಗೂಡಿಗೆ ಬಡಿದ ಪರಿಣಾಮ ಜೇನು ಹುಳಗಳು ಗುಂಪಾಗಿ ದಾಳಿಯಿಟ್ಟ ಘಟನೆ ಉಳ್ಳಾಲ ಒಂಭತ್ತುಕೆರೆಯಲ್ಲಿ ನಡೆದಿದ್ದು ನೊಣಗಳ ದಾಳಿಯಿಂದ ತಪ್ಪಿಸಲು ಕ್ರಿಕೆಟ್ ಆಟಗಾರರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.
ಆದಿತ್ಯವಾರ ಒಂಬತ್ತುಕೆರೆಯ ಅನಿಲ ಕಂಪೌಂಡ್ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದ ಸಂದರ್ಭ ಎಸ್.ಆರ್ .ಜಿ.ಟಿ ತಂಡದ ಮಹೇಶ್ ಎಂಬವರು ಹೊಡೆದ ಚೆಂಡು ನೇರವಾಗಿ ಹೆಜ್ಜೇನು ಗೂಡು ಕಟ್ಟಿದ್ದ ತೆಂಗಿನ ಮರಕ್ಕೆ ಬಿದ್ದಿದೆ. ನೊಣಗಳು ಮುತ್ತಿಕೊಂಡಿದ್ದು ದಾಳಿಯಿಂದ ರಕ್ಷಿಸಿಕೊಳ್ಳಲು ಮಹೇಶ್ ಅವರು ಮೈದಾನವಿಡೀ ಓಡಿದ್ದಾರೆ. ಉಳಿದ ಆಟಗಾರರನ್ನೂ ಹುಳುಗಳು ಬೆನ್ನಟ್ಟಿದ್ದು ಕ್ರಿಕೆಟ್ ಟೂರ್ನಿಯೇ ರದ್ದುಗೊಂಡಿದೆ. ಆಟಗಾರರು ಯಾರೋ ಬೆನ್ನತ್ತಿಕೊಂಡು ಬಂದ ರೀತಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಿದ್ದು ಬಳಿಕ ಜಾಗವನ್ನೇ ಖಾಲಿ ಮಾಡಿದ್ದಾರೆ.

ಘಟನೆಯಿಂದ ಕುತ್ತಾರು ನಿವಾಸಿ ಮಹೇಶ್ ಗಾಯಗೊಂಡಿದ್ದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#Mangalore #Ullal Cricket ball touches #honeybee nest, bees attack cricket players, video goes viral pic.twitter.com/PvIsoUwJtp
— Headline Karnataka (@hknewsonline) February 5, 2024
Mangalore Ullal Cricket ball touches honey bee nest, bees attack cricket players, video goes viral.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm