ಬ್ರೇಕಿಂಗ್ ನ್ಯೂಸ್
05-02-24 04:20 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದಾಗ ಬ್ಯಾಟ್ಸ್ಮನ್ ಹೊಡೆದ ಚೆಂಡು ತೆಂಗಿನ ಮರದಲ್ಲಿದ್ದ ಹೆಜ್ಜೇನು ಗೂಡಿಗೆ ಬಡಿದ ಪರಿಣಾಮ ಜೇನು ಹುಳಗಳು ಗುಂಪಾಗಿ ದಾಳಿಯಿಟ್ಟ ಘಟನೆ ಉಳ್ಳಾಲ ಒಂಭತ್ತುಕೆರೆಯಲ್ಲಿ ನಡೆದಿದ್ದು ನೊಣಗಳ ದಾಳಿಯಿಂದ ತಪ್ಪಿಸಲು ಕ್ರಿಕೆಟ್ ಆಟಗಾರರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.
ಆದಿತ್ಯವಾರ ಒಂಬತ್ತುಕೆರೆಯ ಅನಿಲ ಕಂಪೌಂಡ್ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದ ಸಂದರ್ಭ ಎಸ್.ಆರ್ .ಜಿ.ಟಿ ತಂಡದ ಮಹೇಶ್ ಎಂಬವರು ಹೊಡೆದ ಚೆಂಡು ನೇರವಾಗಿ ಹೆಜ್ಜೇನು ಗೂಡು ಕಟ್ಟಿದ್ದ ತೆಂಗಿನ ಮರಕ್ಕೆ ಬಿದ್ದಿದೆ. ನೊಣಗಳು ಮುತ್ತಿಕೊಂಡಿದ್ದು ದಾಳಿಯಿಂದ ರಕ್ಷಿಸಿಕೊಳ್ಳಲು ಮಹೇಶ್ ಅವರು ಮೈದಾನವಿಡೀ ಓಡಿದ್ದಾರೆ. ಉಳಿದ ಆಟಗಾರರನ್ನೂ ಹುಳುಗಳು ಬೆನ್ನಟ್ಟಿದ್ದು ಕ್ರಿಕೆಟ್ ಟೂರ್ನಿಯೇ ರದ್ದುಗೊಂಡಿದೆ. ಆಟಗಾರರು ಯಾರೋ ಬೆನ್ನತ್ತಿಕೊಂಡು ಬಂದ ರೀತಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಿದ್ದು ಬಳಿಕ ಜಾಗವನ್ನೇ ಖಾಲಿ ಮಾಡಿದ್ದಾರೆ.

ಘಟನೆಯಿಂದ ಕುತ್ತಾರು ನಿವಾಸಿ ಮಹೇಶ್ ಗಾಯಗೊಂಡಿದ್ದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#Mangalore #Ullal Cricket ball touches #honeybee nest, bees attack cricket players, video goes viral pic.twitter.com/PvIsoUwJtp
— Headline Karnataka (@hknewsonline) February 5, 2024
Mangalore Ullal Cricket ball touches honey bee nest, bees attack cricket players, video goes viral.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm