ಬ್ರೇಕಿಂಗ್ ನ್ಯೂಸ್
06-02-24 02:38 pm Mangalore Correspondent ಕರಾವಳಿ
ಮಂಗಳೂರು, ಫೆ.6: ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ. ನನ್ನ ಕೆಲಸವನ್ನು ನೂರಾರು ಮಂದಿ ಸ್ವೀಕಾರ ಮಾಡುತ್ತಾರೆ, ಗೌರವಿಸುತ್ತಾರೆ. ನಾವು ಮಾಡೋ ಕೆಲಸಗಳನ್ನು ಮಾತ್ರ ಇತಿಹಾಸ ನೆನಪಿಡುತ್ತದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅವರ ಇಚ್ಚೆಯಂತೆ ಹರಕೆ ಹೇಳಿಕೊಂಡಿದ್ದರು. ಹರಕೆ, ಕೋಲವನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಎಂದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದಾರೆ.
ಪಣೋಲಿಬೈಲಿನಲ್ಲಿ ಹರಕೆ ಕೋಲದಲ್ಲಿ ಭಾಗವಹಿಸಿದ ಯುಟಿ ಖಾದರ್ ಬಗ್ಗೆ ಫೇಸ್ಬುಕ್ ನಲ್ಲಿ ಸಾಲೆತ್ತೂರಿನ ಧರ್ಮಗುರು ಫೈಝಿ ಅಲ್ ಹಮ್ದಾನಿ ಎಂಬವರು ಟೀಕಿಸಿ ಬರೆದಿದ್ದರು. ಕೊರಗಜ್ಜನ ಭಕ್ತ ಯುಟಿ ಖಾದರ್ ಅವರನ್ನು ಮುಸ್ಲಿಮರು ಕೇವಲ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗುತ್ತದೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವಾತಂತ್ರ್ಯ. ಅದನ್ನು ಭಾರತದಲ್ಲಿ ತಡೆಯುವ ಸ್ವಾತಂತ್ರ್ಯ ತನಗೆ ಇಲ್ಲ. ಆದರೆ ಆತನಿಗೆ ಉಲೆಮಾಗಳು ಗೌರವಿಸುವುದು ಕೆಟ್ಟ ಸಂದೇಶ ನೀಡುತ್ತದೆ ಎಂದು ಹೇಳಿದ್ದರು.


ಫೇಸ್ಬುಕ್ ನಲ್ಲಿ ಧರ್ಮಗುರು ಹಾಕಿದ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಅಂತಹ ಟೀಕೆಗಳ ಬಗ್ಗೆ ಮಾಧ್ಯಮದಲ್ಲಿ ಮಹತ್ವ ಕೊಡಬೇಕಿಲ್ಲ. ಎಲ್ಲ ಧರ್ಮಗಳನ್ನು ಗೌರವಿಸುವುದು ನಮ್ಮ ಸಂಸ್ಕೃತಿ. 99 ಶೇಕಡಾ ಜನರು ಎಲ್ಲ ಧರ್ಮಗಳನ್ನು ಗೌರವಿಸುತ್ತಾರೆ ಎಂದು ಹೇಳಿದ್ದಾರೆ.
Speaker Ut Khader attends kola at Panolibail turns controversy, Muslim leader's blast speaker on social media. Khader offered Harake Kola to Karnika Daivas of Tulunadu Kallurti Kalkuda on Sunday, February 4 in the night to fulfil his desires. However, Muslim leaders have viciously attacked Khader on the social media
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm