ಬ್ರೇಕಿಂಗ್ ನ್ಯೂಸ್
06-02-24 02:38 pm Mangalore Correspondent ಕರಾವಳಿ
ಮಂಗಳೂರು, ಫೆ.6: ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ. ನನ್ನ ಕೆಲಸವನ್ನು ನೂರಾರು ಮಂದಿ ಸ್ವೀಕಾರ ಮಾಡುತ್ತಾರೆ, ಗೌರವಿಸುತ್ತಾರೆ. ನಾವು ಮಾಡೋ ಕೆಲಸಗಳನ್ನು ಮಾತ್ರ ಇತಿಹಾಸ ನೆನಪಿಡುತ್ತದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅವರ ಇಚ್ಚೆಯಂತೆ ಹರಕೆ ಹೇಳಿಕೊಂಡಿದ್ದರು. ಹರಕೆ, ಕೋಲವನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಎಂದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದಾರೆ.
ಪಣೋಲಿಬೈಲಿನಲ್ಲಿ ಹರಕೆ ಕೋಲದಲ್ಲಿ ಭಾಗವಹಿಸಿದ ಯುಟಿ ಖಾದರ್ ಬಗ್ಗೆ ಫೇಸ್ಬುಕ್ ನಲ್ಲಿ ಸಾಲೆತ್ತೂರಿನ ಧರ್ಮಗುರು ಫೈಝಿ ಅಲ್ ಹಮ್ದಾನಿ ಎಂಬವರು ಟೀಕಿಸಿ ಬರೆದಿದ್ದರು. ಕೊರಗಜ್ಜನ ಭಕ್ತ ಯುಟಿ ಖಾದರ್ ಅವರನ್ನು ಮುಸ್ಲಿಮರು ಕೇವಲ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗುತ್ತದೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವಾತಂತ್ರ್ಯ. ಅದನ್ನು ಭಾರತದಲ್ಲಿ ತಡೆಯುವ ಸ್ವಾತಂತ್ರ್ಯ ತನಗೆ ಇಲ್ಲ. ಆದರೆ ಆತನಿಗೆ ಉಲೆಮಾಗಳು ಗೌರವಿಸುವುದು ಕೆಟ್ಟ ಸಂದೇಶ ನೀಡುತ್ತದೆ ಎಂದು ಹೇಳಿದ್ದರು.


ಫೇಸ್ಬುಕ್ ನಲ್ಲಿ ಧರ್ಮಗುರು ಹಾಕಿದ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಅಂತಹ ಟೀಕೆಗಳ ಬಗ್ಗೆ ಮಾಧ್ಯಮದಲ್ಲಿ ಮಹತ್ವ ಕೊಡಬೇಕಿಲ್ಲ. ಎಲ್ಲ ಧರ್ಮಗಳನ್ನು ಗೌರವಿಸುವುದು ನಮ್ಮ ಸಂಸ್ಕೃತಿ. 99 ಶೇಕಡಾ ಜನರು ಎಲ್ಲ ಧರ್ಮಗಳನ್ನು ಗೌರವಿಸುತ್ತಾರೆ ಎಂದು ಹೇಳಿದ್ದಾರೆ.
Speaker Ut Khader attends kola at Panolibail turns controversy, Muslim leader's blast speaker on social media. Khader offered Harake Kola to Karnika Daivas of Tulunadu Kallurti Kalkuda on Sunday, February 4 in the night to fulfil his desires. However, Muslim leaders have viciously attacked Khader on the social media
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm