ಬ್ರೇಕಿಂಗ್ ನ್ಯೂಸ್
06-08-20 06:09 pm Mangalore Reporter ಕರಾವಳಿ
ಮಂಗಳೂರು, ಆ. 06 : ದ.ಕ. ಜಿಲ್ಲೆಯಲ್ಲಿ 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇನ್ನು ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇನ್ನು ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಇಲ್ಲಿಯ ತನಕ ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಪತ್ತೆಯಾದ ಪ್ರಕರಣಗಳ ಪೈಕಿ 83 ಐಎಲ್ಐ ಕೊರೊನಾ ಕೇಸ್ ಗಳಾಗಿವೆ. ಜಿಲ್ಲೆಯಲ್ಲಿ 13 ಮಂದಿಗೆ ಸಾರಿ ಪ್ರಕರಣ ಪತ್ತೆಯಾಗಿದೆ. 23 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 50 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ನಾಲ್ವರು ವಿದೇಶದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ.
30-07-25 06:28 pm
Bangalore Correspondent
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
Kerala Nurse Nimisha Priya: ಕೇರಳ ನರ್ಸ್ ನಿಮಿಷ...
29-07-25 01:31 pm
30-07-25 09:06 am
HK News Desk
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
30-07-25 11:05 pm
Mangalore Correspondent
Dharmasthala Second Day of Exhumation, SIT: ಶ...
30-07-25 03:00 pm
Shirur Landslide, Malayalam Film: ಶಿರೂರು ಗುಡ್...
30-07-25 09:04 am
No Evidence, Dharmasthala Burial, SIT: ಹೆಣ ಹೂ...
29-07-25 09:56 pm
Dharmasthala case, SIT Begins Excavation, Upd...
29-07-25 02:20 pm
30-07-25 10:42 pm
Bangalore Correspondent
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm