ಬ್ರೇಕಿಂಗ್ ನ್ಯೂಸ್
23-11-20 04:00 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಉದ್ಯಾನ ವನದಲ್ಲಿ ನಡೆಸುತ್ತಿದ್ದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಈ ಬಾರಿ ಬಹುತೇಕ ರದ್ದುಗೊಳ್ಳುವ ಸಾಧ್ಯತೆಯಿದೆ.
ಕೊರೊನಾ ಕಾರಣದಿಂದ ಈ ಬಾರಿ ಕಾರ್ಯಕ್ರಮ ಆಯೋಜನೆಗೆ ಸರಕಾರದ ಅನುಮತಿ ಮತ್ತು ಅನುದಾನ ಸಿಗುವುದು ಕಷ್ಟ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ, ಪಾರ್ಕ್ ಭೇಟಿಗೆ ಸೀಮಿತ ನಿರ್ಬಂಧ ಇರುವುದರಿಂದ ಉತ್ಸವಕ್ಕೆ ಅವಕಾಶ ಸಿಗಲಾರದು ಎನ್ನುತ್ತಿದ್ದಾರೆ.



ಸದ್ಯಕ್ಕೆ ಬೆಳಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ಇದೆ. ಉಳಿದ ಅವಧಿಯಲ್ಲಿ ಪಾರ್ಕ್ ಭೇಟಿಗೆ ಅವಕಾಶವಿಲ್ಲ. ಫಲಪುಷ್ಪ ಪ್ರದರ್ಶನ ಏರ್ಪಡಿಸುವುದಿದ್ದರೆ ನಾಲ್ಕು ತಿಂಗಳ ಮೊದಲೇ ಪೂರ್ವ ತಯಾರಿ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಯಾವುದೇ ಚಟುವಟಿಕೆಗಳು ಆರಂಭವಾಗಿಲ್ಲ.
ಪ್ರದರ್ಶನ ಮತ್ತು ಮಾರಾಟಕ್ಕಾಗಿ ಕದ್ರಿ ಉದ್ಯಾನ ಸೇರಿದಂತೆ ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರದಲ್ಲಿ ಬಗೆಬಗೆಯ ತರಕಾರಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಅಲ್ಲದೆ, ಬೀಜಗಳನ್ನು ಸಿದ್ಧಪಡಿಸಿ ಪ್ರದರ್ಶನ ಮತ್ತು ಮಾರಾಟಕ್ಕೆ ಇರಿಸಲಾಗುತ್ತದೆ. ಕಳೆದೆರಡು ವರ್ಷದಿಂದ ಒಂದು ರೂ.ಗೆ ಒಂದು ತರಕಾರಿ ಸಸಿ ಎನ್ನುವ ಹೆಸರಲ್ಲಿ ಮಾರಾಟ ಮಾಡಿದ್ದು ಆಕರ್ಷಣೆಗೆ ಪಾತ್ರವಾಗಿತ್ತು. ಈ ಬಾರಿಯೂ ಕದ್ರಿ ಪಾರ್ಕಿನಲ್ಲಿ ತರಕಾರಿ ಬೆಳೆಸಲಾಗುವುದು. ಆದರೆ ಪ್ರದರ್ಶನ ಉದ್ದೇಶಕ್ಕಾಗಿ ಅಲ್ಲ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
Video:
The Coronavirus effect has resulted in the cancellation of the Annual Flower Show Exhibition at Kadri Park in Mangalore this 2020.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm