ಬ್ರೇಕಿಂಗ್ ನ್ಯೂಸ್
07-02-24 05:10 pm Mangaluru Correspondent ಕರಾವಳಿ
ಮಂಗಳೂರು, ಫೆ.7: ರಸ್ತೆ ಬದಿ ತಂದೆಯ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯ ಮೇಲೆ ಲಾರಿ ಹರಿದ ಘಟನೆ ಸುರತ್ಕಲ್ ಬಳಿಯ ಮುಕ್ಕ ಹೆದ್ದಾರಿಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಲಾರಿ ಮೊದಲಿಗೆ ಸ್ಕೂಟರಿಗೆ ಡಿಕ್ಕಿಯಾಗಿದ್ದು ಈ ವೇಳೆ, ಅಲ್ಲಿಯೇ ನಡೆದು ಹೋಗುತ್ತಿದ್ದ ಬಾಲಕಿ ಮತ್ತು ತಂದೆ ರಸ್ತೆಗೆ ಬಿದ್ದಿದ್ದಾರೆ. ಆದರೆ ಲಾರಿಯನ್ನು ನಿಲ್ಲಿಸದೆ ಮುಂದೆ ಹರಿದಿದ್ದು ಬಾಲಕಿಯ ಮೇಲಿನಿಂದಲೇ ಹರಿದು ಹೋಗಿದೆ. ತಂದೆ ಇನ್ನೊಂದು ಬದಿಗೆ ಬಿದ್ದಿದ್ದರಿಂದ ಬಚಾವಾಗಿದ್ದಾರೆ. ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಮುಕ್ಕ ಮಿತ್ರಪಟ್ಣದ ಯಶು ಕುಮಾರ್ ಅವರ ಪುತ್ರಿ ಮಾನ್ವಿ (12) ಮೃತ ಮಗು.


ಮಾನ್ವಿ ಎನ್ಐಟಿಕೆ ಶಾಲೆಯಲ್ಲಿ ಏಳನೇ ತರಗತಿ ಕಲಿಯುತ್ತಿದ್ದು ಶಾಲೆ ಬಿಟ್ಟು ತಂದೆಯ ಜೊತೆಗೆ ಮನೆಯ ಕಡೆಗೆ ನಡೆದು ಬರುತ್ತಿದ್ದಾಗ ಅಪಘಾತ ನಡೆದಿದೆ. ಕೂಡಲೇ ಸ್ಥಳೀಯರು ಸೇರಿ ಲಾರಿ ಚಾಲಕನಿಗೆ ಎರಡೇಟು ಬಿಗಿದಿದ್ದಾರೆ. ಲಾರಿ ಚಾಲಕ ಕುಡಿದ ಮತ್ತಿನಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಿಗೂ ಸ್ಥಳೀಯರು ಜೋರು ಮಾಡಿದ್ದು ಜಟಾಪಟಿ ನಡೆಸಿದ್ದಾರೆ.
Mangalore Surathkal Mukka NITK Accident, 12 year old girl dies on spot after truck rams her while she was walking. The deceased has been identifed as Manvi. She was a 7th STD Student at NITK School.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm