ಬ್ರೇಕಿಂಗ್ ನ್ಯೂಸ್
07-02-24 05:10 pm Mangaluru Correspondent ಕರಾವಳಿ
ಮಂಗಳೂರು, ಫೆ.7: ರಸ್ತೆ ಬದಿ ತಂದೆಯ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯ ಮೇಲೆ ಲಾರಿ ಹರಿದ ಘಟನೆ ಸುರತ್ಕಲ್ ಬಳಿಯ ಮುಕ್ಕ ಹೆದ್ದಾರಿಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಲಾರಿ ಮೊದಲಿಗೆ ಸ್ಕೂಟರಿಗೆ ಡಿಕ್ಕಿಯಾಗಿದ್ದು ಈ ವೇಳೆ, ಅಲ್ಲಿಯೇ ನಡೆದು ಹೋಗುತ್ತಿದ್ದ ಬಾಲಕಿ ಮತ್ತು ತಂದೆ ರಸ್ತೆಗೆ ಬಿದ್ದಿದ್ದಾರೆ. ಆದರೆ ಲಾರಿಯನ್ನು ನಿಲ್ಲಿಸದೆ ಮುಂದೆ ಹರಿದಿದ್ದು ಬಾಲಕಿಯ ಮೇಲಿನಿಂದಲೇ ಹರಿದು ಹೋಗಿದೆ. ತಂದೆ ಇನ್ನೊಂದು ಬದಿಗೆ ಬಿದ್ದಿದ್ದರಿಂದ ಬಚಾವಾಗಿದ್ದಾರೆ. ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಮುಕ್ಕ ಮಿತ್ರಪಟ್ಣದ ಯಶು ಕುಮಾರ್ ಅವರ ಪುತ್ರಿ ಮಾನ್ವಿ (12) ಮೃತ ಮಗು.


ಮಾನ್ವಿ ಎನ್ಐಟಿಕೆ ಶಾಲೆಯಲ್ಲಿ ಏಳನೇ ತರಗತಿ ಕಲಿಯುತ್ತಿದ್ದು ಶಾಲೆ ಬಿಟ್ಟು ತಂದೆಯ ಜೊತೆಗೆ ಮನೆಯ ಕಡೆಗೆ ನಡೆದು ಬರುತ್ತಿದ್ದಾಗ ಅಪಘಾತ ನಡೆದಿದೆ. ಕೂಡಲೇ ಸ್ಥಳೀಯರು ಸೇರಿ ಲಾರಿ ಚಾಲಕನಿಗೆ ಎರಡೇಟು ಬಿಗಿದಿದ್ದಾರೆ. ಲಾರಿ ಚಾಲಕ ಕುಡಿದ ಮತ್ತಿನಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಿಗೂ ಸ್ಥಳೀಯರು ಜೋರು ಮಾಡಿದ್ದು ಜಟಾಪಟಿ ನಡೆಸಿದ್ದಾರೆ.
Mangalore Surathkal Mukka NITK Accident, 12 year old girl dies on spot after truck rams her while she was walking. The deceased has been identifed as Manvi. She was a 7th STD Student at NITK School.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm