ಬ್ರೇಕಿಂಗ್ ನ್ಯೂಸ್
07-02-24 05:10 pm Mangaluru Correspondent ಕರಾವಳಿ
ಮಂಗಳೂರು, ಫೆ.7: ರಸ್ತೆ ಬದಿ ತಂದೆಯ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯ ಮೇಲೆ ಲಾರಿ ಹರಿದ ಘಟನೆ ಸುರತ್ಕಲ್ ಬಳಿಯ ಮುಕ್ಕ ಹೆದ್ದಾರಿಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಲಾರಿ ಮೊದಲಿಗೆ ಸ್ಕೂಟರಿಗೆ ಡಿಕ್ಕಿಯಾಗಿದ್ದು ಈ ವೇಳೆ, ಅಲ್ಲಿಯೇ ನಡೆದು ಹೋಗುತ್ತಿದ್ದ ಬಾಲಕಿ ಮತ್ತು ತಂದೆ ರಸ್ತೆಗೆ ಬಿದ್ದಿದ್ದಾರೆ. ಆದರೆ ಲಾರಿಯನ್ನು ನಿಲ್ಲಿಸದೆ ಮುಂದೆ ಹರಿದಿದ್ದು ಬಾಲಕಿಯ ಮೇಲಿನಿಂದಲೇ ಹರಿದು ಹೋಗಿದೆ. ತಂದೆ ಇನ್ನೊಂದು ಬದಿಗೆ ಬಿದ್ದಿದ್ದರಿಂದ ಬಚಾವಾಗಿದ್ದಾರೆ. ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಮುಕ್ಕ ಮಿತ್ರಪಟ್ಣದ ಯಶು ಕುಮಾರ್ ಅವರ ಪುತ್ರಿ ಮಾನ್ವಿ (12) ಮೃತ ಮಗು.
ಮಾನ್ವಿ ಎನ್ಐಟಿಕೆ ಶಾಲೆಯಲ್ಲಿ ಏಳನೇ ತರಗತಿ ಕಲಿಯುತ್ತಿದ್ದು ಶಾಲೆ ಬಿಟ್ಟು ತಂದೆಯ ಜೊತೆಗೆ ಮನೆಯ ಕಡೆಗೆ ನಡೆದು ಬರುತ್ತಿದ್ದಾಗ ಅಪಘಾತ ನಡೆದಿದೆ. ಕೂಡಲೇ ಸ್ಥಳೀಯರು ಸೇರಿ ಲಾರಿ ಚಾಲಕನಿಗೆ ಎರಡೇಟು ಬಿಗಿದಿದ್ದಾರೆ. ಲಾರಿ ಚಾಲಕ ಕುಡಿದ ಮತ್ತಿನಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಿಗೂ ಸ್ಥಳೀಯರು ಜೋರು ಮಾಡಿದ್ದು ಜಟಾಪಟಿ ನಡೆಸಿದ್ದಾರೆ.
Mangalore Surathkal Mukka NITK Accident, 12 year old girl dies on spot after truck rams her while she was walking. The deceased has been identifed as Manvi. She was a 7th STD Student at NITK School.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm