ಬ್ರೇಕಿಂಗ್ ನ್ಯೂಸ್
23-11-20 04:29 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪದವಿ ಕಾಲೇಜು ಆರಂಭಗೊಂಡು ವಾರ ಕಳೆಯುತ್ತಿದ್ದು, ಕಾಲೇಜು ತೆರಳುವ ಮುನ್ನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತವಾಗಿ ಟೆಸ್ಟ್ ಮಾಡಲಾಗುತ್ತಿದ್ದು, ಈವರೆಗೆ ಟೆಸ್ಟ್ ಆಗಿ ರಿಪೋರ್ಟ್ ಬಂದಿದ್ದರಲ್ಲಿ 29 ವಿದ್ಯಾರ್ಥಿಗಳು ಮಾತ್ರ ಕೊರೊನಾ ಪಾಸಿಟಿವ್ ಆಗಿದ್ದಾರೆ.
ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಬಂದಿದ್ದ ಆರು ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿ ಸಿಗುವಾಗ ವಿಳಂಬವಾಗುತ್ತಿದೆ. ಶನಿವಾರ ರಾತ್ರಿ ವರೆಗೆ 16,441 ವಿದ್ಯಾರ್ಥಿಗಳ ಕೋವಿಡ್ ತಪಾಸಣೆ ಪರೀಕ್ಷೆ ನಡೆಸಿದ್ದು, 29 ವಿದ್ಯಾರ್ಥಿಗಳಲ್ಲಿ ಮಾತ್ರ ಪಾಸಿಟಿವ್ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಅವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, 8 ಖಾಸಗಿ ಹಾಗೂ ಒಂದು ಸರಕಾರಿ ಆಸ್ಪತ್ರೆಯ ಲ್ಯಾಬ್ನಲ್ಲಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 17 ಸಾವಿರ ವಿದ್ಯಾರ್ಥಿಗಳ ಪೈಕಿ ಕೇವಲ 29 ಮಂದಿಗೆ ಮಾತ್ರ ಕೋವಿಡ್ ಕಂಡುಬಂದಿದ್ದು ಅತ್ಯಂತ ಸಂತಸದ ಬೆಳವಣಿಗೆಯಾಗಿದೆ. ಕೊರೊನಾ ನಮ್ಮನ್ನು ಬಿಟ್ಟು ದೂರ ಹೋಗುತ್ತಿರುವುದರ ಸಂಕೇತ ಎಂದು ಹೇಳಲಾಗುತ್ತಿದೆ.
As colleges have reopened in Mangalore the over all attendance on the first day was 17 thousand in which only 29 students have been tested covid positive.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 02:34 pm
HK News Staffer
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm