ಬ್ರೇಕಿಂಗ್ ನ್ಯೂಸ್
08-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.8: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ ಎಂದು ವಿರೋಧಿಸಿ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಎನ್ಎಸ್ ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಉರ್ವಾದಲ್ಲಿ ಅಪಾರ್ಟ್ಮೆಂಟ್ ನಲ್ಲಿರುವ ನಳಿನ್ ಕುಮಾರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಎನ್ಎಸ್ ಯುಐ ಕಾರ್ಯಕರ್ತರನ್ನು ತಡೆದಿದ್ದಾರೆ. ಕೇಂದ್ರ ಸರ್ಕಾರ, ನಳಿನ್ ಕುಮಾರ್, ಬಿಜೆಪಿ ವಿರುದ್ಧ ಎನ್ಎಸ್ಯುಐ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.




ಪೊಲೀಸ್ ಬಂದೋಬಸ್ತ್ ನಡುವೆ ಎನ್ಎಸ್ಯು ಐ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ, ಯಾವುದೇ ಸರ್ಕಾರಿ ಸಂಸ್ಥೆಯಲ್ಲಿ ಪದವೀಧರರಿಗೆ ಉದ್ಯೋಗ ಸಿಗುತ್ತಿಲ್ಲ. ಇದಕ್ಕೆ ಅಸಮರ್ಥ ಸಂಸದನೇ ಕಾರಣ ಎಂದು ದೂರಿದ್ದಾರೆ.
Congress NSUI Gherao Mangalore Mp Nalin Kateel house at Urwa over biased fiscal policies by the Centre towards the national capital.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm