ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm