ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm